Category: Uncategorized

  • ಅಧಿಕಾರದ ಅನುಭವವಿಲ್ಲ ಸಹಕರಿಸಿ ಉತ್ತಮ ಆಡಳಿತ ನೀಡುವೆ ; ಶಾಸಕ ಅಶೋಕ ಮನಗೂಳಿ

    ಅಧಿಕಾರದ ಅನುಭವವಿಲ್ಲ ಸಹಕರಿಸಿ ಉತ್ತಮ ಆಡಳಿತ ನೀಡುವೆ ; ಶಾಸಕ ಅಶೋಕ ಮನಗೂಳಿ

    ಸಿಂದಗಿ :  ತಾಂಬಾ ಗ್ರಾಮದಲ್ಲಿ ಹಲವು ದಿನಗಳಿಂದ ಹೋರಾಟ ನಡೆಯುತ್ತಿದೆ ಅವರ ಬೇಡಿಕೆ ಈಡೇರಿಸುವ ಕೆಲಸ ಪ್ರಮಾಣಿಕವಾಗಿ ಮಾಡುವೆ ಎಂದು ಸಿಂದಗಿ ಮತಕ್ಷೇತ್ರದ ನೂತನ ಶಾಸಕ ಅಶೋಕ ಮನಗೂಳಿ ಹೇಳಿದರು.  ಆನಂದ ಚಿತ್ರಮಂದಿರದ ಮುಂಬಾಗದಲ್ಲಿರುವ ಅವರ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ಕುರಿತು ಮಾತನಾಡಿದ ಅವರು ಸಿಂದಗಿ ಮತಕ್ಷೇತ್ರದ ಅವರ  ಕರ್ತವ್ಯದ ಬಗ್ಗೆ ಮಾತನಾಡಿ ಸಿಂದಗಿ ನಗರಕ್ಕೆ 24×7 ಕುಡಿಯುವ ನೀರಿನ ಯೋಜನೆ, ಹಾಗೂ ಆಲಮೇಲ ಪಟ್ಟಣದ ಒಳಚರಂಡಿ ಯೋಜನೆ, ಸಿಂದಗಿ ಪುರಸಭೆ ನಗರಸಭೆಯನ್ನಾಗಿ ಮೇಲ್ದರ್ಜೆಗೆ ಮಾರ್ಪಾಡು ಮಾಡುವುದು, ನಗರಕ್ಕೆ…

  • ಸುಧಾಕರ ಸೋತ ನಂತರ ಭ್ರಮನಿರಸನರಾಗಿ ಈ ಮಾತು ಹೇಳಿದ್ದಾರೆ ; ಎಂಟಿಬಿ

    ಸುಧಾಕರ ಸೋತ ನಂತರ ಭ್ರಮನಿರಸನರಾಗಿ ಈ ಮಾತು ಹೇಳಿದ್ದಾರೆ ; ಎಂಟಿಬಿ

    ಸಾಮಾಜಿಕ ಜಾಲತಾಣ: ಬೆಳಿಗ್ಗೆ ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಮಾಡಿದ ಟ್ವೀಟ್ ಹಲವು ಚರ್ಚೆಗಳು ಹುಟ್ಟುಹಾಕಿತ್ತು ಈಗ ಬಿಜೆಪಿಯ ಇನ್ನೋರ್ವ ಮಾಜಿ ಸಚಿವ ಟ್ವೀಟ್ ಮುಖಾಂತರ ಸುಧಾಕರ ಇವರಿಗೆ ಪ್ರಶ್ನೆ ಮಾಡಿದ್ದಾರೆ. ಮಾಜಿ ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ ಸರಣಿ ಟ್ವೀಟ್ ಮುಖಾಂತರ ಹಲವು ವಿಷಯಗಳ ಹಂಚಿಕೊಂಡಿದ್ದು ಸುಧಾಕರ ದೇವರ ಮೇಲೆ ಪ್ರಮಾಣ ಮಾಡಿ ಹೇಳಲಿ ಎಂದು ಟ್ವೀಟ್ ಮಾಡಿದ್ದಾರೆ. ಅವರು ಸರಣಿ ಟ್ವೀಟ್ ಗಳು ಕೆಳಗಿನಂತಿವೆ. ಮಾನ್ಯ ಸಿದ್ದರಾಮಯ್ಯ ರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ…

  • ಫ್ರಾಡ್ ಗಳ ಮಾತು ಕೇಳಿ ಸುದ್ದಿ ಬಿತ್ತರಿಸಲಾಗುತ್ತಿದೆ ; ಡಿಕೆಶಿ

    ಫ್ರಾಡ್ ಗಳ ಮಾತು ಕೇಳಿ ಸುದ್ದಿ ಬಿತ್ತರಿಸಲಾಗುತ್ತಿದೆ ; ಡಿಕೆಶಿ

    ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಯವರೊಂದಿಗೆ ‌‌‌ಚರ್ಚಿಸಿ ಬಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ. ನಗುತ್ತಲೆ ಕಾರಿನಿಂದ ಇಳಿದು ಮಾಧ್ಯಮದವರೊಂದಿಗೆ ಎರಡೆ ಎರಡು ಮಾತುಗಳನ್ನಾಡಿದ ಡಿ.ಕೆ.ಶಿವಕುಮಾರ್ ಅವರು ಮಾದ್ಯಮಗಳು ಬಿತ್ತರಿಸುತ್ತಿದ ಸುದ್ದಿ ಮುಂದಿನ ಸಿ.ಎಂ ಸಿದ್ದರಾಮಯ್ಯ ಎಂಬುವುದರ ವಿರುದ್ಧ ಅಸಮಾಧಾನ ಹೊರಹಾಕಿದಂತೆ ಗೋಚರಿಸಿತ್ತು. ಮಾದ್ಯಮದವರು ತಮ್ಮ ಗೌರವ, ಘನತೆಯನ್ನು ಕಳೆದುಕೊಳ್ಳುತ್ತಿದ್ದಾರೆ, ನೀವು ಸತ್ಯ ಬರೆಯುತ್ತಿಲ್ಲ ಫ್ರಾಡ್ ಗಳು ಹೇಳಿದ ಸುಳ್ಳನ್ನು ಬರೆಯುತ್ತಿದ್ದಾರೆ ನಾನೇನು ಮಾತಾಡಲ್ಲ  ಎಲ್ಲಾ ಬೋಗಸ್ ಸುದ್ದಿಗಳು ಬಿತ್ತರಿಸಲಾಗುತ್ತಿದೆ…

  • ಇದುವರೆಗೂ “ಸಿ.ಎಂ” ಆಯ್ಕೆ ಆಗಿಲ್ಲ ರಣದೀಪ್ ಸಿಂಗ್ ಸುರ್ಜೆವಾಲ

    ಇದುವರೆಗೂ “ಸಿ.ಎಂ” ಆಯ್ಕೆ ಆಗಿಲ್ಲ ರಣದೀಪ್ ಸಿಂಗ್ ಸುರ್ಜೆವಾಲ

    ನವದೆಹಲಿ:  ಕಾಂಗ್ರೆಸ್ ಉಸ್ತುವಾರಿ ಇಂದು ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿ ಇದುವರೆಗೂ ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.  ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ 48ರಿಂದ 72ಗಂಟೆಗಳಲ್ಲಿ ಸ್ಪಷ್ಟಪಡಿಸುವರು ಸುಮ್ಮನೆ ಗೊಂದಲ ಸೃಷ್ಟಿ ಬೇಡ. ಬಿಜೆಪಿಯವರು ಅಧಿಕಾರ ಕಳೆದುಕೊಂಡ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಹುದ್ದೆ ಕುರಿತು ಪಕ್ಷದ ಪ್ರಮುಖರು ಚರ್ಚೆ ಮಾಡುತ್ತಿದ್ದಾರೆ. ಮೊದಲ ಮಂತ್ರಿ ಮಂಡಲದಲ್ಲಿ ನಾವು ನೀಡಿರುವ 5ಗ್ಯಾರಂಟಿಗಳನ್ನು  ಜಾರಿಗೆ ತರುತ್ತೆವೆ. ಭ್ರಷ್ಟಾಚಾರ ಮುಕ್ತವಾದ, ಸರಳ ಹಾಗೂ…

  • ಸಮ್ಮಿಶ್ರ ಸರ್ಕಾರ ಉರುಳಿಸಲು ಸಿದ್ದರಾಮಯ್ಯ ಕಾರಣ?

    ಸಮ್ಮಿಶ್ರ ಸರ್ಕಾರ ಉರುಳಿಸಲು ಸಿದ್ದರಾಮಯ್ಯ ಕಾರಣ?

    ಸಾಮಾಜಿಕ ಜಾಲತಾಣ: ಮಾಜಿ ಆರೋಗ್ಯ ಸಚಿವ ಗುಲಾಂ.ಕೆ.ಸುಧಾಕರ ತಮ್ಮ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಇಂದು ಹಾಕಿರುವ ಒಂದು ಪೋಸ್ಟ್ ಸಂಚಲನ ಮೂಡಿಸಿದೆ.  ಅವರು ಹಿಂದಿನ ಜೆಡಿಎಸ್-ಕಾಂಗ್ರೇಸ್ ಸಮ್ಮಿಶ್ರ ಸರಕಾರ ಬೀಳಿಸುವ ಹುನ್ನಾರದ ಬಗ್ಗೆ ಕೆಲವು ಸಂಗತಿಗಳನ್ನು ಹೊರಹಾಕಿದಂತೆ ಕಾಣಸಿಗುತ್ತಿದೆ. 2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ…