Tag: BJP
-
ಮುಖ್ಯಮಂತ್ರಿಗಳ ರಾಜೀನಾಮೆಗೆ ಪ್ರಶಾಂತ ಕದ್ದರಕಿ ಆಗ್ರಹ
ಸಿಂದಗಿ: ಎಸ್.ಟಿ.ಸಮುದಾಯದ ಏಳಿಗೆಗೆ ಬಳಕೆಯಾಗಬೇಕಿದ್ದ 187ಕೋಟಿ ರೂ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆದು ಲೋಕಸಭೆ ಎಲೆಕ್ಷನ್ನಲ್ಲಿ ಮತದಾರಿಗೆ ಆಮಿಷವಡ್ಡಲು, ಮಧ್ಯ ಹಂಚಲು, ಬಳಸಿರುವುದು ಜಗಜಾಹಿರಾಗಿದೆ. ಎಂದು ಎಸ್.ಟಿ.ಮೋರ್ಚಾ ತಾಲೂಕಾಧ್ಯಕ್ಷ ಪ್ರಶಾಂತ ಕದ್ದರಕಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯಾದ್ಯಂತ ಇಷ್ಟೆಲ್ಲಾ ಹೋರಾಟಗಳು, ಆಕ್ರೋಶಗಳು ಮುಖ್ಯಮಂತ್ರಿಗಳ ವಿರುದ್ದ ವ್ಯಕ್ತವಾದರೂ ಖುರ್ಚಿಗೆ ಅಂಟಿಕೊಂಡು ಕುಳಿತು ದಲಿತ ವಿರೋಧಿ ಸರ್ಕಾರ ನಡೆಸುತ್ತಿದ್ದಾರೆ. ವಾಲ್ಮೀಕಿ ನಿಗಮದ ಭ್ರಷ್ಟಾಚಾರದಲ್ಲಿ ಸಚಿವ ಬಿ.ನಾಗೇಂದ್ರ ಒಬ್ಬರನ್ನೆ ತಲೆದಂಡ ಮಾಡಿ ಪ್ರಕರಣವನ್ನು…
-
ಬಿಜೆಪಿಯ ಶಕ್ತಿ ಕೇಂದ್ರದ ಸಭೆಗಳು ಗೆಲುವಿನ ರಣತಂತ್ರ ರೂಪಿಸುವಲ್ಲಿ ಪ್ರಮುಖರು
ಸಿಂದಗಿ ಬಿಜೆಪಿ ಮಂಡಲ ವತಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ವಿಧಾನಸಭಾ ಮತಕ್ಷೇತ್ರದ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರ ಹಾಗೂ ಶಕ್ತಿ ಕೇಂದ್ರದ ಅಧ್ಯಕ್ಷರ ಮಹತ್ವದ ಸಭೆ ಜರುಗಿತು. ಸಿಂದಗಿ: ಸಭೆಯಲ್ಲಿ ವಿಜಯಪುರ ಲೋಕಸಭಾ ಚುನಾವಣೆಯ ಗೆಲುವಿಗೆ ಯಾವ ಯಾವ ಯೋಜನೆಗಳನ್ನು ರೂಪಿಸಬೇಕು ಸಂಪೂರ್ಣ ಮಾಹಿತಿಯನ್ನು ಬೆಳಗಾವಿ ವಿಭಾಗದ ಸಂಘಟನೆ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಮಾರ್ಗದರ್ಶನ ನೀಡಿದರು. ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ ಸಿಂದಗಿ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿಗೆ ಅತೀ ಹೆಚ್ಚು ಮತ ಹಾಕಿಸಲು ಕಾರ್ಯಕರ್ತರು…
-
ನಾಳೆ ಸರ್ಕಾರದ ರೈತ ವಿರೋಧಿ ನೀತಿಗಳ ವಿರೋಧಿಸಿ ಬೃಹತ್ ಪ್ರತಿಭಟನೆ ; ರಮೇಶ ಭೂಸನೂರ
ಬಿಜೆಪಿ ಸರಕಾರ ನೀಡಿರುವ ಯೋಜನೆಗಳು ನಿಲ್ಲಿಸಿ ಗ್ಯಾರಂಟಿ ಯೋಜನೆಗಳು ನೀಡುತ್ತಿರುವುದು ಖಂಡನಾರ್ಹ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು. ಸಿಂದಗಿ : ರಮೇಶ ಭೂಸನೂರ ಅವರ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೆ ರೈತರಿಗೆ ನೀಡುತ್ತಿದ್ದ 4000 ರೂ ಕಿಸಾನ್ ಸಮ್ಮಾನ್ ಯೋಜನೆ, ರೈತ ವಿಧ್ಯಾನಿಧಿ ಯೋಜನೆ, ಭೂ ಸಿರಿ ಯೋಜನೆ ಶ್ರಮಶಕ್ತಿ ಯೋಜನೆ, ರೈತ ಸಂಪದ ಯೋಜನೆ, ಕೈ ಬಿಟ್ಟಿದೆ. ಅಷ್ಟೇ ಅಲ್ಲದೆ ಜಿಲ್ಲೆಗೊಂದು ಗೋಶಾಲೆ, ಎಪಿಎಂಸಿ ಕಾಯ್ದೆ ರದ್ದು,…
-
ಬಿಜೆಪಿ ಮೋರ್ಚಾಗಳ ಸಂಯುಕ್ತ ಸಮಾವೇಶ | ನಮ್ಮಗೆ ಸುಳ್ಳು ಹೇಳಿ ಸರ್ಕಾರ ರಚಿಸಲು ಬರುವುದಿಲ್ಲ : ಕೋಟ ಶ್ರೀನಿವಾಸ ಪೂಜಾರಿ
ಚೀನಾದ ದುರಹಂಕಾರಗಳನ್ನು ತಡೆಯುವ ಶಕ್ತಿ ಯಾರಿಗಾದರು ಇದ್ದರೆ ನರೇಂದ್ರ ಮೋದಿ ಅವರ ಭಾರತಕ್ಕೆ ಮಾತ್ರ ಎಂದು ವಿಶ್ವವೇ ಮಾತಾಡುತ್ತಿದೆ. ಸಿಂದಗಿ : ರಾಜರಾಜೇಶ್ವರಿ ಮಂಗಲ ಕಾರ್ಯಾಲಯದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಮೋರ್ಚಾಗಳ ಸಂಯುಕ್ತ ಸಮಾವೇಶ ಕುರಿತು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ರಷ್ಯಾ ದಾಳಿಯಲ್ಲಿ ಭಾರತದ ತಿರಂಗ ಧ್ವಜ ಹಿಡಿದು ಬರುವಾಗ ಅಲ್ಲಿನ ಯುದ್ದವನ್ನೇ ನಿಲ್ಲಿಸಿದರಲ್ಲಾ ಇಂದು ಭಾರತ ಗಟ್ಟಿಯಾಗಿ ನಿಲ್ಲುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಮುಂದಿನ ಬಾರಿ ರಾಷ್ಟ್ರಕ್ಕಾಗಿ ನಾವೆಲ್ಲರು ಎದ್ದು…
-
ಕಾಂಗ್ರೇಸ್ ದಲಿತರಿಗೆ ಮಾಡುತ್ತಿರುವ ನೇರವಾದ ಮೋಸ ಎನ್.ಮಹೇಶ್ ಆಕ್ರೋಶ
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂರಿಶಿಷ್ಟ ಪಂಗಡದ ಪರಿಷತ್ತ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ತೆಗೆದುಕೊಂಡ ನಿರ್ಧಾರದ ಕುರಿತು ಮಾಜಿ ಸಚಿವ ಎನ್.ಮಹೇಶ್ ಸರಕಾರದ ವಿರುದ್ಧ ಅಸಮಾದಾನ ಹೊರಹಾಕಿದ್ದಾರೆ. ಕೊಳ್ಳೇಗಾಲ : 2023-24 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಒಟ್ಟು ಅನುದಾನ 34221 ಕೋಟಿ ಅನುದಾನ ಹಾಗೂ ಕಳೆದ ಸಾಲಿನ 72 ಕೋಟಿ ಹಣ ಸೇರಿದರೆ ಒಟ್ಟು 34293 ಕೋಟಿ ಹಣ ಬಜಟ್ ನಲ್ಲಿ ಘೋಷಿಸಿದ್ದಾರೆ. ಸಮಾಜ ಕಲ್ಯಾಣ ಸಚಿವರು ಇಂದು ಹೇಳುತ್ತಿರುವ…