Tag: #congress
-
24ರಂದು ಕಾಂಗ್ರೆಸ್ ಪ್ರಚಾರ ಸಭೆ
ಮೂವತ್ತು ವರ್ಷಗಳ ಕಾಲ ಒಂದೇ ಒಂದು ಪ್ರಶ್ನೆ ಕೆಳದೆ ಜಿಗಜಿಣಗಿಯವರು ತಮ್ಮ ಆಸ್ತಿ ದುಪ್ಪಟ್ಟು ಮಾಡಿಕೊಂಡರೆ ವಿನಃ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡಲಿಲ್ಲ. ಎಂದು ಕಾಂಗ್ರೆಸ್ ವಕ್ತಾರ ರಾಜಶೇಖರ ಕೂಚಬಾಳ ಆಕ್ರೋಶ ವ್ಯಕ್ತಪಡಿಸಿದರು. ಸಿಂದಗಿ: ಕಾಂಗ್ರೆಸ್ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ಕುರಿತು ಮಾತನಾಡಿದ ಅವರು ಕಾಂಗ್ರೆಸ್ ಘೋಷಿಸಿದ ಸ್ತ್ರೀ ನ್ಯಾಯ ರೂಪದಲ್ಲಿ ಒಂದು ವರುಷಕ್ಕೆ ಒಂದು ಲಕ್ಷ ಕುಟುಂಬದ ಮಹಿಳೆಗೆ ನೀಡುವ ಘೋಷಣೆ ಕಾಂಗ್ರೆಸ್ ಮಾಡಿರುವುದು ಭಾರತದ ಪ್ರಜೆಗಳಲ್ಲಿ ನೂತನ ಆಶಾ ಭಾವನೆ ಮೂಡಿಸಿದೆ ಈ ಬಾರಿ ಕಾಂಗ್ರೆಸ್ ಗೆಲುವು…
-
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿದ ಶಾಸಕ ಅಶೋಕ ಮನಗೂಳಿ
ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಅಭಿವೃದ್ಧಿಗೆ ಇನ್ನೊಂದು ಹೆಸರೇ ರಾಜ್ಯದ ಕಾಂಗ್ರೆಸ್ ಸರ್ಕಾರ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಸಿಂದಗಿ: ಶುಕ್ರವಾರ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣಾ ನಿಮಿತ್ಯವಾಗಿ ಹಮ್ಮಿಕೊಂಡಿರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ ಬಿಜೆಪಿ ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ದೇಶದ ಜನರ ದಾರಿಯನ್ನ ತಪ್ಪಿಸುತ್ತಿದೆ. ದೇಶದ ಅಭಿವೃದ್ಧಿ ವಿಚಾರದಲ್ಲಿ, ಯುವಕರಿಗೆ ಉದ್ಯೋಗದ ವಿಚಾರದಲ್ಲಿ, ಮಹಿಳಾ ಸ್ವಾವಲಂಬನೆಯ ವಿಚಾರ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರ ಸುಳ್ಳಿನ…
-
ಆತ್ಮ ವಂಚನೆ ಮಾಡಿಕೊಂಡ ಜಿಗಜಿಣಗಿ ಮತ ಕೇಳುತ್ತಿದ್ದಾರೆ ; ಕೂಚಬಾಳ ಆರೋಪ
ಸಿಂದಗಿ : ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಹೇಳಿ ಮತ ಕೇಳುತ್ತಿರುವ ವಿಜಯಪೂರ ಸಂಸದ ರಮೇಶ ಜಿಗಜಿಣಗಿ ಅವರ ವಿರುದ್ದ ಕಾಂಗ್ರೇಸ್ ವಕ್ತಾರ ರಾಜಶೇಖರ ಎಂ ಕೂಚಬಾಳ ಆಕ್ರೋಶ ವ್ಯಕ್ತ ಪಡಿಸಿದರು. ಪಟ್ಟಣದ ಖಾಸಗಿ ಹೊಟೇಲನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ದಲಿತರು ಮಲ್ಲಿಕಾರ್ಜುನ ಖರ್ಗೆ ಹಾಗೂ ರಮೇಶ ಜಿಗಜಿಣಗಿ ಇವರಿಬ್ಬರನ್ನು ಸಮಾಜದ ಎರಡು ಕಣ್ಣುಗಳಾಗಿ ಬಾವಿಸಲಾಗುತ್ತದೆ. ರಮೇಶ ಜಿಗಜಿಣಗಿ ಅವರು 33 ವರ್ಷಗಳ ಇತಿಹಾಸವುಳ್ಳ ರಾಜಕೀಯ ಅನುಭವವಿದ್ದರು ಸಹಿತ ಇಂದಿನ ಸ್ಥಿತಿಯಲಿ ಜಿಗಜಿಣಗಿ ಅವರು ಮೋದಿ…
-
125 ಕೋಟಿ ಮಂಜೂರು ಕ್ಷೇತ್ರ ಅಭಿವೃದ್ಧಿಗೆ ಹಲವು ಪ್ರಸ್ತಾವನೆ ಶಾಸಕ ಅಶೋಕ ಮನಗೂಳಿ
ಪಟ್ಟಣದ ಕಾಂಗ್ರೆಸ್ ಬ್ಲಾಕ್ ಸಮಿತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅಶೋಕ ಮನಗೂಳಿ ಮಾತನಾಡಿದರು. ಸಿಂದಗಿ: ಕಾಂಗ್ರಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿ ಕೊಟ್ಟ ಮಾತನ್ನೂ ಸರಕಾರ ಉಳಿಸಿಕೊಂಡಿದೆ. ಇದರ ಮದ್ಯದಲ್ಲಿ ಮತಕ್ಷೇತ್ರಕ್ಕೆ 125 ಕೋಟಿ ಅನುದಾನವನ್ನು ಮಂಜೂರು ಮಾಡಿಸುವ ಮೂಲಕ ಕ್ಷೇತ್ರದ ಅಭಿವೃದ್ದಿಗೆ ಸಚಿವ ಸಂಪುಟ ಸಹಕಾರ ನೀಡಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂದಗಿ ಮತಕ್ಷೇತ್ರಕ್ಕೆ…
-
ನಾಳೆ ಸರ್ಕಾರದ ರೈತ ವಿರೋಧಿ ನೀತಿಗಳ ವಿರೋಧಿಸಿ ಬೃಹತ್ ಪ್ರತಿಭಟನೆ ; ರಮೇಶ ಭೂಸನೂರ
ಬಿಜೆಪಿ ಸರಕಾರ ನೀಡಿರುವ ಯೋಜನೆಗಳು ನಿಲ್ಲಿಸಿ ಗ್ಯಾರಂಟಿ ಯೋಜನೆಗಳು ನೀಡುತ್ತಿರುವುದು ಖಂಡನಾರ್ಹ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು. ಸಿಂದಗಿ : ರಮೇಶ ಭೂಸನೂರ ಅವರ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೆ ರೈತರಿಗೆ ನೀಡುತ್ತಿದ್ದ 4000 ರೂ ಕಿಸಾನ್ ಸಮ್ಮಾನ್ ಯೋಜನೆ, ರೈತ ವಿಧ್ಯಾನಿಧಿ ಯೋಜನೆ, ಭೂ ಸಿರಿ ಯೋಜನೆ ಶ್ರಮಶಕ್ತಿ ಯೋಜನೆ, ರೈತ ಸಂಪದ ಯೋಜನೆ, ಕೈ ಬಿಟ್ಟಿದೆ. ಅಷ್ಟೇ ಅಲ್ಲದೆ ಜಿಲ್ಲೆಗೊಂದು ಗೋಶಾಲೆ, ಎಪಿಎಂಸಿ ಕಾಯ್ದೆ ರದ್ದು,…