Tag: POLITICS
-
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿದ ಶಾಸಕ ಅಶೋಕ ಮನಗೂಳಿ
ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಅಭಿವೃದ್ಧಿಗೆ ಇನ್ನೊಂದು ಹೆಸರೇ ರಾಜ್ಯದ ಕಾಂಗ್ರೆಸ್ ಸರ್ಕಾರ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಸಿಂದಗಿ: ಶುಕ್ರವಾರ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣಾ ನಿಮಿತ್ಯವಾಗಿ ಹಮ್ಮಿಕೊಂಡಿರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ ಬಿಜೆಪಿ ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ದೇಶದ ಜನರ ದಾರಿಯನ್ನ ತಪ್ಪಿಸುತ್ತಿದೆ. ದೇಶದ ಅಭಿವೃದ್ಧಿ ವಿಚಾರದಲ್ಲಿ, ಯುವಕರಿಗೆ ಉದ್ಯೋಗದ ವಿಚಾರದಲ್ಲಿ, ಮಹಿಳಾ ಸ್ವಾವಲಂಬನೆಯ ವಿಚಾರ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರ ಸುಳ್ಳಿನ…
-
ನೂತನ ಸಚಿವರ ಖಾತೆ ಹಂಚಿಕೆ ಆಗಿಲ್ಲ.
ಬೆಂಗಳೂರು: ಇಂದು ಪ್ರಮಾಣವಚನ ಸ್ವೀಕರಿಸಿದ 24 ಸದಸ್ಯರು, ಹಾಗೂ ಮೊದಲು ಪ್ರಮಾಣವಚನ ಸ್ವೀಕರಿಸಿದ 8 ಸಚಿವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮತ್ತು ಉಪಮುಖ್ಯಮಂತ್ರಿ ಡಿ.ಕೆಶಿವಕುಮಾರ ಅವರಿಗೆ ಇನ್ನೂ ಯಾವುದೇ ಖಾತೆಗಳು ಹಂಚಿಕೆ ಮಾಡಿಲ್ಲ. ಹೌದು ಇಂದು ಬೆಳಗ್ಗೆ 24 ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದಂತೆ ಖಾತೆ ಹಂಚಿಕೆಯ ಒಂದು ಪಟ್ಟಿ ಬಿಡುಗಡೆಯಾಗಿದ್ದು ಆ ಪಟ್ಟಿ ಅಧಿಕೃತವಾದ ಪಟ್ಟಿ ಅಲ್ಲಾ ಅದೊಂದು ಸುಳ್ಳು ಪಟ್ಟಿಯೆಂದು ಕಾಂಗ್ರೆಸ್ ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೇ ನಿಮಿಷಗಳ ಹಿಂದೆ ತಿಳಿಸಿದೆ.…
-
ಎತ್ತಿನಬಂಡಿಯಲ್ಲಿ ಮತದಾನದ ಜಾಗೃತಿ ಜಾತಾ ಮಾಡಿದ ಅಧಿಕಾರಿಗಳು
ಸಿಂದಗಿ : ಇಂದು ಸಿಂದಗಿ ನಗರದಲ್ಲಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯತ್ ಸಿಂದಗಿ ಮತ್ತು ಕೃಷಿ ಇಲಾಖೆಯ ಸಹಯೋಗದೊಂದಿಗೆ 10 ಮೇ 2023 ರಂದು ನಡೆಯುವ ವಿಧಾನ ಸಭೆ ಚುನಾವಣೆ ನಿಮಿತ್ತವಾಗಿ ಜನರಲ್ಲಿ ಮತದಾನ ಜಾಗೃತಿ ಮೂಡಿಸಲು ಎತ್ತಿನ ಬಂಡಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಹಸೀಲ್ದಾರ್ ಕಚೇರಿಯಿಂದ ಪ್ರಾರಂಭವಾಗಿ ಬಸವೇಶ್ವರ ವೃತ್ತ, ಅಂಬಿಗರ ಚೌಡಯ್ಯ ವೃತ್ತ, ಡಾ. ಅಂಬೇಡ್ಕರ್ ವೃತ್ತ ಮತ್ತು ಮಹಾತ್ಮ ಗಾಂಧಿ ವೃತ್ತದವರೆಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಮಯದಲ್ಲಿ…