Tag: PRESS DAY

  • ಕಾನಿಪ ವತಿಯಿಂದ ಪತ್ರಿಕಾ ದಿನಾಚರಣೆ | ವಿದ್ಯಾರ್ಥಿಗಳೊಂದಿಗೆ  ಆಚರಿಸಿದ್ದು ಸಂತಸ ತಂದಿದೆ ; ಶಿವಾನಂದ ತಗಡೂರು

    ಕಾನಿಪ ವತಿಯಿಂದ ಪತ್ರಿಕಾ ದಿನಾಚರಣೆ | ವಿದ್ಯಾರ್ಥಿಗಳೊಂದಿಗೆ ಆಚರಿಸಿದ್ದು ಸಂತಸ ತಂದಿದೆ ; ಶಿವಾನಂದ ತಗಡೂರು

    ಪಟ್ಟಣದ ಸರಕಾರಿ ಪದವಿ-ಪೂರ್ವ ಕಾಲೇಜಿನ ಸಭಾಭವದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಸಮಾರಂಭವನ್ನು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಉದ್ಘಾಟಿಸಿ ಮಾತನಾಡಿದರು. ಸಿಂದಗಿ: ಸುದ್ದಿ ಮನೆಯಲ್ಲಿ ಕೆಲಸ ಮಾಡುವವರು ಮಾತ್ರ ಪತ್ರಕರ್ತರಲ್ಲ. ಇಂದಿನ ಮೊಬೈಲ್ ಯುಗದಲ್ಲಿ ಎಲ್ಲರೂ ಪತ್ರಕರ್ತರಾಗಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಸರಕಾರಿ ಪಪೂ ಕಾಲೇಜಿನ ಸಭಾಭವನದಲ್ಲಿ ಸೋಮವಾರದಂದು ಸಿಂದಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸರಕಾರಿ ಪಪೂ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡ…

  • ನಾಳೆ ಪತ್ರಿಕಾ ದಿನಾಚರಣೆ ; ಆನಂದ ಶಾಬಾದಿ

    ನಾಳೆ ಪತ್ರಿಕಾ ದಿನಾಚರಣೆ ; ಆನಂದ ಶಾಬಾದಿ

    ಸಿಂದಗಿ : ಜು.31ರಂದು ಬೇಳಿಗ್ಗೆ 9:40ಗಂಟೆಗೆ ಸರಕಾರಿ ಪದವಿ-ಪೂರ್ವ ಕಾಲೇಜಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ ಸಿಂದಗಿ ಹಾಗೂ ಸರಕಾರಿ ಪಪೂ ಕಾಲೇಜಿನ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಆನಂದ ಶಾಬಾದಿ ತಿಳಿಸಿದ್ದಾರೆ.          ಕಾರ್ಯಕ್ರಮದ ಸಾನಿಧ್ಯವನ್ನು ಆದಿಶೇಷ ಸಂಸ್ಥಾನ ಹಿರೇಮಠದ ಶ್ರೀಶ್ರೀಶ್ರೀ ಪ.ಪೂ. ನಾಗರತ್ನ ರಾಜಯೋಗಿ ವೀರಾಜೇಂದ್ರ ಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ. ಶಾಸಕ ಅಶೋಕ ಮನಗೂಳಿ ಉದ್ಘಾಟಿಸಲಿದ್ದಾರೆ. ಶಾಂತೂ ಹಿರೇಮಠ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಧಾರವಾಡದ ಸಂಪನ್ಮೂಲ ವ್ಯಕ್ತಿ ಉಪನ್ಯಾಸ…