Tag: R.D.PATIL
-
ಪಿ.ಯು.ಸಿ ಫಲಿತಾಂಶ ಆರ್.ಡಿ.ಪಾಟೀಲ ವಿದ್ಯಾರ್ಥಿಗಳ ಸಾಧನೆ
ಸಿಂದಗಿ : 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣ ಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಕಲಾ ವಿಭಾಗದಲ್ಲಿ ಕುಮಾರಿ ಅಶ್ವಿನಿ ಅಲಬಾಳ 588 (98.00%) ಪ್ರಥಮಸ್ಥಾನ, ಕುಮಾರಿ ಗಂಗಾಬಾಯಿ ಖೇಡಗಿ 586 (97.66%), ದ್ವಿತೀಯಸ್ಥಾನ, ಕುಮಾರಿ ಭಾಗ್ಯವಂತಿ ಖರಾಬಿ 582 (97.00%), ಕುಮಾರ ಭಗವಂತರಾಯ ಬಗಲಿ…
-
ಮಹಿಳೆಯರು ಉದ್ಯೋಗ ಸೃಷ್ಠಿಸುವತ್ತ ಮನೋಭಾವ ಬೇಳಸಿಕೋಳ್ಳಬೇಕು ; ಪ್ರಾ. ಎ.ಆರ್. ಹೆಗ್ಗನದೊಡ್ಡಿ
ಶ್ರೀ ಪದ್ಮಾರಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭದ ಮುಖ್ಯ ಅತಿಥಿ ಸ್ಥಾನವನ್ನು ಅಲಂಕರಿಸಿದ ಎಚ್.ಜಿ.ಪಿಯು ಕಾಲೇಜು ಪ್ರಾಚಾರ್ಯ ಎ.ಆರ್. ಹೆಗ್ಗನದೊಡ್ಡಿ ಮಾತನಾಡಿದರು. ಸಿಂದಗಿ: ಮಹಿಳೆರೆಂದರೆ ಶೋಷಿತರು ಎಂಬ ಭಾವನೆ ಈ ಸಮಾಜದಲ್ಲಿದೆ. ಆದರೆ ಈ ಸಂಸ್ಥೆಯಲ್ಲಿ ಎಲ್ಲರಿಗೂ ಮೂಲಭೂತ ಅವಶ್ಯಕತೆಗಳನ್ನು ಪೂರೈಸಿ ಮಹಿಳೆಯರು ಶಿಕ್ಷಣವಂತರಾಗಬೇಕು ಎಂಬುದು ಸಂಸ್ಥೆಯ ಉದ್ದೇಶ ಎಂದು ಎಚ್.ಜಿ.ಪಿಯು ಕಾಲೇಜು ಪ್ರಾಚಾರ್ಯ ಎ.ಆರ್. ಹೆಗ್ಗನದೊಡ್ಡಿ ಹೇಳಿದರು. ಪಟ್ಟಣದ ಶ್ರೀ ಪದ್ಮಾರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಂಡ ವಾರ್ಷಿಕ…
-
ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣ ನಿಲ್ಲುತ್ತಿಲ ನ್ಯಾಯಾಧೀಶ ನಾಯಕ ಕಳವಳ
ಪಟ್ಟಣದ ಆರ್.ಡಿ.ಪಾಟೀಲ ಪದವಿ-ಪೂರ್ವ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವ್ಹಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಆಯ್.ಪಿ.ನಾಯಕ ಉದ್ಘಾಟಿಸಿದರು. ಸಿಂದಗಿ: ಜೀವನ ವಿವಿಧ ಹಂತಗಳಲ್ಲಿ ಸರಿಯಾದ ಮಾರ್ಗ ಆಯ್ಕೆ ಮಾಡಿಕೊಳ್ಳುವುದರ ಅಗತ್ಯವಿದೆ. ಪ್ರೀತಿ, ಪ್ರೇಮ, ಪ್ರಣಯ ಎಂದು ಅಡ್ಡದಾರಿ ಹಿಡಿಯದೇ ಸರಿಯಾದ ಮಾರ್ಗ ಆಯ್ಕೆ ಮಾಡಬೇಕು ಮೊಬೈಲ್ ಗೀಳಿಗೆ ಒಳಗಾಗಬಾರದು ಎಂದು ಹಿರಿಯ ಸಿವ್ಹಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಆಯ್.ಪಿ.ನಾಯಕ ಹೇಳಿದರು. ಸಿಂದಗಿ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಸಿಂದಗಿ…
-
ಮಕ್ಕಳಿಗಾಗಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭ
ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯ ಅಳವಡಿಸಿದ ಶುದ್ಧ ನೀರಿನ ಘಟಕಕ್ಕೆ ಸಂಸ್ಥೆಯ ಚೇರಮನ್ರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರರು ಚಾಲನೆ ನೀಡಿದರು. ಸಿಂದಗಿ: ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ ಕಲಿಯುತ್ತಿರುವ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪ್ರಶಿಕ್ಷಣಾರ್ಥಿಗಳಿಗಾಗಿ ಅತ್ಯಾಧುನಿಕ ಹಾಗೂ ದೊಡ್ಡ ಪ್ರಮಾಣದ ಶುದ್ಧ ಕುಡಿಯುವ ನೀರಿನ ಘಟಕವನ್ನು ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಳವಡಿಕೆ ಮಾಡಲಾಯಿತು. ಸಂಸ್ಥೆಯ ಚೇರಮನ್ರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರರು ಚಾಲನೆ ನೀಡಿದರು. ಈ ಕುರಿತು ಮಾತನಾಡಿದ ಲಿಕ್ವಿ ಕ್ಲಿಯರ್ ವಿತರಕರು ಹಾಗೂ ಸೌಮ್ಯಾ ಎಂಟರ್ ಪ್ರೈಸಸ್ ಮಾಲೀಕರಾದ ಸಂದೀಪ ಪಾಟೀಲ…