Tag: VIJAYPUR
-
ನಾಡಿದ್ದು ಉದ್ಯೊಗ ಮೇಳ ಆಯೋಜನೆ | ನಿರುದ್ಯೋಗಿಗಳಿಗೆ ಉತ್ತಮ ಅವಕಾಶ
ಸಿಂದಗಿ : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗುತ್ತಿದೆ ಎಂದು ಪ್ರಾಚಾರ್ಯ ಡಾ.ಬಿ.ಜಿ ಪಾಟೀಲ ಹೇಳಿದರು. ಪಟ್ಟಣದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ ಸಿ.ಎಮ್.ಮನಗೂಳಿ ಕಲಾ ಮಹಾವಿದ್ಯಾಲಯ ಸಿಂದಗಿಯಲ್ಲಿ ನಡೆದ ಪತ್ರಿಕಾ ಗೋಷ್ಠಿ ಕುರಿತು ಮಾತನಾಡಿದ ಅವರು ಸಿ.ಎಮ್.ಮನಗೂಳಿ ಕಲಾ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಕನೇಕ್ಟ್ ಅಪ್ರೆಂಟಿಸ್ ಕಂಪನಿಯ ಸಹಯೋಗದೊಂದಿಗೆ ದಿನಾಂಕ 04 ಸಪ್ಟಂಬರ್ 2023 ರಂದು ಬೃಹತ್ತ ಉದ್ಯೋಗ ಮೇಳದೊಂದಿಗೆ ವಿಶೇಷವಾಗಿ ಶಿಕ್ಷಕರ ದಿನಾಚರಣೆ ಆಚರಿಸಲು …
-
ಇಂದಿನಿಂದ ಹಸ್ತ ಪಾದ ಸೋರಿಯಾಸಿಸ್ ರೋಗಕ್ಕೆ ಸಂಬಂಧಿಸಿದ ರೋಗದ ತಪಾಸಣೆ ಶಿಬಿರ
ವಿಜಯಪುರ : ನಗರದ ಬಾಗಲಕೋಟೆ ರಸ್ತೆಯಲ್ಲಿರುವ ವಿದ್ಯಾನಗರದ ಬಿ.ಎಲ್.ಡಿ.ಈ ಸಂಸ್ಥೆಯ ಎ.ವಿ.ಎಸ್, ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆ ಹಾಗೂ ಸಂಶೋದನಾ ಕೇಂದ್ರದಲ್ಲಿ ಅಗಸ್ಟ 14 ರಿಂದ 19ರ ವರೆಗೆ ಹಸ್ತ ಪಾದ ಸೋರಿಯಾಸಿಸ್ ರೋಗಕ್ಕೆ ಸಂಬಂಧಿಸಿದಂತೆ ಉಚಿತ ತಪಾಸಣೆ, ಚಿಕಿತ್ಸಾ ಹಾಗೂ ಉಚಿತ ಔಷಧ ವಿತರಣಾ ಶಿಬಿರ ಆಯೋಜಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 4ರ ವರೆಗೆ ಪರಿಣಿತ ತಜ್ಞ ವೈದ್ಯರಿಂದ ತಪಾಸಣಾ ಶಿಬಿರ ನಡೆಯಲಿದೆ. ಈ ರೋಗದ ಮುಖ್ಯ ಲಕ್ಷಣಗಳಾದ ಹಸ್ತ-ಪಾದ ಸೀಳುವಿಕೆ, ಸೀಳುವಿಕೆಯಿಂದ ರಕ್ತಸ್ರವ,…
-
ಶಾಲಾ ಕಾಲೇಜುಗಳ ರಜೆ ಮುಂದುವರಿಸಿ ಆದೇಶ
ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ರಜೆ ಮುಂದುವರೆಸಿ ಆದೇಶ ಹೊರಡಿಸಲಾಗಿದೆ ವಿಜಯಪುರ: ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳು ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಒಂದು ದಿನದ ರಜೆ ಘೋಷಿಸಿ ಆದೇಶ ಹೊರಡಿಸಿದ್ದರು. ಆದರೆ ಇಂದು ಸಂಪೂರ್ಣವಾಗಿ ಮಳೆ ಸುರಿದು ಇನ್ನು ಮೋಡ ಕವಿದ ವಾತಾವರಣ ಇರುವುದರಿಂದ, ದಿನಾಂಕ 28 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಡ ಶಾಲೆ, ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.…
-
ಎಸ್.ಸಿ/ಎಸ್.ಟಿ ಅನುದಾನ ಖೋಟ್ಟಿ ದಾಖಲೆಗಳು ನೀಡಿ ವಂಚನೆಯ ಆರೋಪ | ಹೋರಾಟಕ್ಕೆ 30 ದಿನಗಳು ಪೂರ್ಣ ಸ್ಪಂದಿಸದ ಜಿಲ್ಲಾಡಳಿತ
ಶ್ರೀ ಶಂಕರಲಿಂಗ ಉಚಿತ ಪ್ರಸಾದ ನಿಲಯ ಇಂಡಿ ಎಸ್.ಸಿ/ಎಸ್.ಟಿ ಸಂಬಂದಿಸಿದ ಶಿಕ್ಷಣ ಸಂಸ್ಥೆ, ಆಸ್ತಿ ಮತ್ತು ಅನುದಾನವನ್ನು ದುರ್ಭಳಕೆಯ ವಿರುದ್ದ ನ್ಯಾಯವಾದಿ ವಿಕಾಸ ಹೊಸಮನಿ ಹೋರಾಟ ವಿಜಯಪುರ : ಇಂಡಿ ತಾಲೂಕಿನ ಶ್ರೀ ಶಂಕರಲಿಂಗ ಉಚಿತ ಪ್ರಸಾದ ನಿಲಯ ಇಂಡಿ ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಸೇರಿದ್ದು ಆಗಿದೆ. ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಲ್ಲದವರು ಶಿಕ್ಷಣ ಸಂಸ್ಥೆಯ ಆಡಳಿತದ ವಿರುದ್ದ 21 ಅಕ್ಟೋಬರ್ 2022 ರಂದು ವಿಜಯಪುರದ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಗೆ ಮನವಿ ನೀಡುತ್ತಾರೆ. …
-
ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ವಿಜಯಪುರ: ಇಂದು ಬಿಟ್ಟು ಬಿಡದೆ ಸುರಿಯುವ ಮಳೆ ಸಂಭವವಿದ್ದು ಆದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಮುಂಜಾಗೃತ ಕ್ರಮವಹಿಸಿದೆ. ಅಂಗನವಾಡಿಗಳು, ಶಾಲೆಗಳು, ಪಿಯು ಕಾಲೇಜುಗಳಿಗೆ ಇಂದು ಒಂದು ದಿನದ ರಜೆ ಘೋಷಿಸಿದ್ದು. ಪದವಿ ಕಾಲೇಜು, ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಹಾಗೂ ವಿಶ್ವ ವಿದ್ಯಾಲಯಗಳು ಎಂದಿನಂತೆ ನಡೆಯಲಿದೆ. ಜಿಲ್ಲೆಯಾದ್ಯಂತ ತೀವ್ರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಭೂಬಾಲನ್ ಮುಂಜಾಗೃತ ಕ್ರಮವಹಿಸಿ ಒಂದು ದಿನದ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.